ಬೆಂಗಳೂರು: ನೇಮಕಾತಿ ಪ್ರಕ್ರಿಯೆ ತ್ವರಿತಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನ ಒತ್ತಡ ಕಡಿಮೆಗೊಳಿಸಲು ಬಿಡದಿ ಅಭಿವೃದ್ಧಿಗೆ ಸರ್ಕಾರದ ಒತ್ತು ನೀಡಲಾಗುತ್ತದೆ. ರಾಜ್ಯದಲ್ಲಿ ಖಾಲಿ ಇರುವಂತ 72,000 ಹುದ್ದೆಗಳ ನೇಮಕಾತಿಗೆ…
ಧರ್ಮಸ್ಥಳ: ನೇತ್ರಾವತಿ ಸ್ನಾನ ಘಟ್ಟದ ಬಳಿಯಲ್ಲಿ ಪಾಯಿಂಟ್.1 ರಲ್ಲಿ ಅಸ್ಥಿ ಪಂಜರಕ್ಕಾಗಿ ಶೋಧ ಕಾರ್ಯಾಚರಣೆಯ ವೇಳೆಯಲ್ಲಿ ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ದೊರೆತಿತ್ತು. ಆ ಬಗ್ಗೆ ತನಿಖೆ…
ಬೆಂಗಳೂರು: ವಿಶ್ವ ಒಕ್ಕಲಿಗರ ಮಠದ ಸ್ವಾಮೀಜಿಯವರ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರ ಕ್ರಮಕ್ಕೆ ವಿಧಾನಸಭೆಉ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವ…