ಈ ವೇಳೆ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಮೂರ್ತಿ ಲಲಿತ ಕನ್ನೆಗಂಟಿ ಸೂಚನೆ ನೀಡಿದರು. ಬ್ಯಾಂಕುಗಳ ಪರ ವಕೀಲರಿಗೆ ನ್ಯಾಯಮೂರ್ತಿ ಲಲಿತ ಕನ್ನೆಗಂಟಿ ಸೂಚನೆ ನೀಡಿದರು. ಬಳಿಕ ವಿಚಾರಣೆಯನ್ನು ನವೆಂಬರ್ 12ಕ್ಕೆ ಮುಂದೂಡಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ಮಾಡಿದೆ.