ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿವರೆಗೂ ಗಾಂಧಿ ಜ್ಯೋತಿ ಸಮೇತ ಗಾಂಧಿ ನಡಿಗೆ ಕಾರ್ಯಕ್ರಮ ಗಮನಸೆಳೆಯಿತು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ಶಾಸಕ ಹ್ಯಾರಿಸ್, ಎಂಎಲ್ಸಿ ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಬಿ ವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.
Related Posts

ಯೋಗೀಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಶಾಸಕ ಸ್ಥಾನಕ್ಕೆ ಸಂಚಕಾರ!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಶಾಸಕ ಹಾಗೂ ಮಾಜಿ…

BREAKING: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಯೋಗ ಗುರು ಬಾಬಾ ಶಿವಾನಂದವಾಗಿ ಇನ್ನಿಲ್ಲ
ನವದೆಹಲಿ: ವಾರಾಣಸಿಯಲ್ಲಿ 128 ವರ್ಷದ ಯೋಗ ಗುರು ಬಾಬಾ ಶಿವಾನಂದ್ ಶನಿವಾರ ರಾತ್ರಿ 8.45ಕ್ಕೆ ನಿಧನರಾದರು. ಅವರು ಕಳೆದ ಮೂರು ದಿನಗಳಿಂದ BHUನಲ್ಲಿ ದಾಖಲಾಗಿದ್ದರು, ಅವರಿಗೆ ಉಸಿರು…

2027ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಆಹ್ವಾನ; ಜುಲೈ 31 ಕೊನೆಯ ದಿನ
ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ 2027ರ ಪದ್ಮ ಪ್ರಶಸ್ತಿಗಳಿಗೆ ಕೇಂದ್ರ ಸರ್ಕಾರ ನಾಮನಿರ್ದೇಶನಗಳು ಮತ್ತು ಶಿಫಾರಸುಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜುಲೈ 31, 2026…
